• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಚಿನ್ನದ ಸಂಗ್ರಹ ಶೇ.40ರಷ್ಟು ಏರಿಕೆ… 408 ಟನ್ ಚಿನ್ನ ಖರೀದಿಸಿದ ಜನ… ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ!

by Dynamic Leader
14/05/2024
in ದೇಶ
0
0
SHARES
0
VIEWS
Share on FacebookShare on Twitter

ಈ ವರ್ಷದ ವೇಳೆಗೆ ಅಮೇರಿಕಾದಲ್ಲಿ ಬಡ್ಡಿದರಗಳನ್ನು ಕಡಿತಗೊಳಿಸಿದರೆ, ಚಿನ್ನದ ಬೆಲೆಗಳು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ!

ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಭಾರತದ ಚಿನ್ನದ ಸಂಗ್ರಹವು ಶೇಕಡಾ 40 ರಷ್ಟು ಹೆಚ್ಚಾಗಿದೆ. ಮಾರ್ಚ್ 2019 ರಿಂದ ಮಾರ್ಚ್ 2024 ರವರೆಗಿನ ಐದು ವರ್ಷಗಳಲ್ಲಿ, ಆರ್‌ಬಿಐನಲ್ಲಿ ಚಿನ್ನದ ನಿಕ್ಷೇಪವು 822 ಮೆಟ್ರಿಕ್‌ಟನ್ ಗಳಷ್ಟು ಹೆಚ್ಚಾಗಿದೆ. ಇದರಲ್ಲಿ 408 ಮೆಟ್ರಿಕ್ ಟನ್ ಚಿನ್ನ ಭಾರತದಲ್ಲೇ ಇದೆ. ಅಂದರೆ ಜನರ ಬಳಿ 408 ಮೆಟ್ರಿಕ್ ಟನ್ ಚಿನ್ನವಿದೆ.

2019ರಲ್ಲಿ, ಆರ್‌ಬಿಐ ಚಿನ್ನದ ನಿಕ್ಷೇಪವು 612 ಮೆಟ್ರಿಕ್‌ಟನ್‌ಗಳಷ್ಟಿತ್ತು. ಅದರಲ್ಲಿ 292 ಮೆಟ್ರಿಕ್ ಟನ್ ಭಾರತೀಯ ಜನರ ಬಳಿ ಇತ್ತು. ಆರ್‌ಬಿಐ ನಿನ್ನೆ ಬಿಡುಗಡೆ ಮಾಡಿದ ವಿದೇಶಿ ವಿನಿಮಯ ಮೀಸಲು ವಿವರಗಳ ಪ್ರಕಾರ, ಸೆಪ್ಟೆಂಬರ್ 2023 ಮತ್ತು ಮಾರ್ಚ್ 2024ರ ಅವಧಿಯಲ್ಲಿ, ಒಟ್ಟು ವಿದೇಶಿ ವಿನಿಮಯ ಮೀಸಲುಗಳಲ್ಲಿ ಚಿನ್ನದ ಪಾಲು ಶೇಕಡಾ 7.37 ರಿಂದ ಶೇಕಡಾ 8.15ಕ್ಕೆ ಏರಿಕೆಯಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚಿನ ವರ್ಷಗಳಲ್ಲಿ ಚಿನ್ನವನ್ನು ಹೆಚ್ಚಾಗಿ ಸಂಗ್ರಹಿಸುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮಾತ್ರವಲ್ಲ, ಪ್ರಪಂಚದಾದ್ಯಂತದ ಕೇಂದ್ರೀಯ ಬ್ಯಾಂಕ್‌ಗಳು ಇದೇ ರೀತಿ ಹೆಚ್ಚು ಚಿನ್ನವನ್ನು ಖರೀದಿಸುತ್ತಿವೆ. ಇದರಿಂದ ವಿಶ್ವ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯೂ ಏರಿಕೆಯಾಗುತ್ತಿದೆ.

ಅದರಲ್ಲೂ ಚೀನಾ ಏಕಾಏಕಿ ಚಿನ್ನವನ್ನು ಭಾರಿ ಪ್ರಮಾಣದಲ್ಲಿ ಖರೀದಿಸಿ ಕೂಡಿಡುತ್ತಿದೆ. ಇದರಿಂದಾಗಿ ಮಾರ್ಚ್ ನಿಂದ ಚಿನ್ನದ ಬೆಲೆ ಶೇ.15ಕ್ಕೂ ಹೆಚ್ಚು ಏರಿಕೆಯಾಗಿದೆ. ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನತೆ ಸೇರಿದಂತೆ ಜಾಗತಿಕ ರಾಜಕೀಯ ಕಾರಣಗಳಿಂದಲೂ ಚಿನ್ನದ ಬೆಲೆ ಏರುತ್ತಿದೆ. ಈ ವರ್ಷದ ವೇಳೆಗೆ ಅಮೇರಿಕಾದಲ್ಲಿ ಬಡ್ಡಿದರಗಳನ್ನು ಕಡಿತಗೊಳಿಸಿದರೆ, ಚಿನ್ನದ ಬೆಲೆಗಳು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ!

Tags: Gold Rate HikeGold Reservesಆರ್.ಬಿ.ಐಚಿನ್ನದ ಬೆಲೆ ಏರಿಕೆಚಿನ್ನದ ಸಂಗ್ರಹಭಾರತೀಯ ರಿಸರ್ವ್ ಬ್ಯಾಂಕ್
Previous Post

ಪ್ರತಿಯೊಬ್ಬ ಬಡ ಹೆಣ್ಣು ತನ್ನ ಸ್ವಂತ ಕಾಲಿನ ಮೇಲೆ ನಿಲ್ಲಲು ಕಾಯುತ್ತಿದ್ದಾಳೆ: ರಾಹುಲ್ ಗಾಂಧಿ

Next Post

ಜೀವನ್ಮರಣ ಹೋರಾಟ ನಡೆಸಿದ ಪತಿ… ನೋಡಲು ಹೊರಟ ಪತ್ನಿ… ವಿಮಾನ ರದ್ದಾದ ಕಾರಣ ನಡೆದ ದುರಂತ!

Next Post

ಜೀವನ್ಮರಣ ಹೋರಾಟ ನಡೆಸಿದ ಪತಿ... ನೋಡಲು ಹೊರಟ ಪತ್ನಿ... ವಿಮಾನ ರದ್ದಾದ ಕಾರಣ ನಡೆದ ದುರಂತ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS