• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮೋದಿ-ಅದಾನಿ ಘರ್ಷಣೆ: ಸೋಲಿನ ಭಯದಿಂದ ಆದ ವಿಭಜನೆಯೇ?

by Dynamic Leader
28/05/2024
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಅದಾನಿ ಗ್ರೂಪ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕಾಗಿ ದೆಹಲಿ ಹೈಕೋರ್ಟ್‌ನಲ್ಲಿ ಮೋದಿ ವಿರುದ್ಧ ಕೇಸ್!

ಗುಜರಾತ್‌ನ ಅದಾನಿ ಮತ್ತು ಮೋದಿ ಅವರು ವಿಮಾನದಲ್ಲಿ ಪ್ರತ್ಯೇಕವಾಗಿ ಹಾರುವ ಮಟ್ಟಿಗೆ ಸ್ನೇಹಿತರು. ಭಾರತದಲ್ಲಿ ಸರ್ವಾಧಿಕಾರವನ್ನು ಮತ್ತು ಬಂಡವಾಳಶಾಹಿಯನ್ನು ಸ್ಥಾಪಿಸಲು ಕಠಿಣವಾಗಿ ಶ್ರಮಿಸುವವರು.

ಹೀಗಾಗಿ, ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಅದಾನಿ ಬಗ್ಗೆ ಪ್ರಶ್ನೆ ಎತ್ತಿದರೆ ಅಧಿಕಾರ ಕಳೆದುಕೊಳ್ಳುವ ಮತ್ತು ವಿಶ್ವ ಮಾಧ್ಯಮಗಳು ಮತ್ತು ಸಂಘಟನೆಗಳು ಅದಾನಿ ಸಮೂಹವನ್ನು ಟೀಕಿಸಿದರೂ ಕೇಂದ್ರ ಬಿಜೆಪಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಪರಿಸ್ಥಿತಿಯೇ ಮುಂದುವರೆದಿದೆ.

ಹೀಗಿರುವಾಗ ಕಳೆದ 10 ವರ್ಷಗಳಲ್ಲಿ ಕೇಂದ್ರ ಬಿಜೆಪಿ ಸರಕಾರ ನಡೆಸಿದ ಸರ್ವಾಧಿಕಾರ ಹಾಗೂ ಅದಾನಿ ಸಮೂಹದ ಬಂಡವಾಳಶಾಹಿ ಚಟುವಟಿಕೆಗಳಿಂದಾಗಿ, ಬಿಜೆಪಿ ಮತ್ತು ಅದಾನಿ ಗ್ರೂಪ್ ಎರಡೂ ಜನರು ಮತ್ತು ಹೂಡಿಕೆದಾರರಲ್ಲಿ ತೀವ್ರ ಅಸಮಾಧಾನವನ್ನು ಗಳಿಸಿವೆ.

ಇದರಿಂದ ಮೋದಿಯ ವರ್ಚಸ್ಸು ಕಡಿಮೆಯಾಗಿದ್ದು, ಬಿಜೆಪಿಯ ಬಹುಪಾಲು ಸಾರ್ವಜನಿಕ ಸಭೆಗಳು ಜನ ಸೇರದೆ ಬಿಕೋ ಎನ್ನುತ್ತಿದೆ. ಜನ ಸೇರದ ಸಾರ್ವಜನಿಕ ಸಭೆಗಳಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಮೋದಿ, ಅಮಿತ್ ಶಾ ಮತ್ತು ನಡ್ಡಾ ಮುಂತಾದ ಹಿರಿಯ ನಾಯಕರುಗಳು ಸುಳ್ಳು ಮತ್ತು ದ್ವೇಷವನ್ನು ಉಗುಳುತ್ತಿದ್ದಾರೆ.

ಜನ ಸೇರದ ಸಭೆಗಳಲ್ಲಿ ಮಾತನಾಡಿದರೆ ಜನರ ಗಮನಕ್ಕೆ ಬರುವುದಿಲ್ಲ ಎಂಬುದನ್ನು ಅರಿತ ಮೋದಿ, ಅದಾನಿ-ಅಂಬಾನಿಯಂತಹ ಬಂಡವಾಳಶಾಹಿಗಳು ವೈಫಲ್ಯದ ಭೀತಿಯಿಂದ ಟೆಂಪೋಗಳಲ್ಲಿ ಕಪ್ಪುಹಣ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿ ಟಿಕೆಗೆ ಗುರಿಯಾಗಿದ್ದರು.

ಇದರಿಂದಾಗಿ ತೀವ್ರ ಅಸಮಧಾನಕ್ಕೆ ಒಳಗಾದ ಅದಾನಿ ಸಮೂಹ, ಅಲ್ಲಿಯವರೆಗೆ ಬಿಜೆಪಿಗೆ ನಿಷ್ಠರಾಗಿ ಕೆಲಸ ಮಾಡುವುದನ್ನು ನಿಲ್ಲಿಸಿ, ಪಶ್ಚಿಮ ಬಂಗಾಳದ ಸಂದೇಶ್ ಖಾಲಿ ವಿಷಯದಲ್ಲಿ ಬಿಜೆಪಿಯ ನಾಟಕವನ್ನು ಬಹಿರಂಗ ಪಡಿಸಿತು.

ಅದಾದ ನಂತರವೂ ಅದಾನಿ ಗ್ರೂಪ್ ಪಡೆದ ಹೂಡಿಕೆಯಲ್ಲಿನ ಕುಸಿತ ಹಾಗೂ ಬಿಜೆಪಿಯ ಅಧಿಕಾರ ಕುಸಿತದಿಂದಾಗಿ ಅದಾನಿ ಗ್ರೂಪ್ ನೇರವಾಗಿ ಮೋದಿ ವಿರುದ್ಧವೇ ದೆಹಲಿ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದೆ.

ಅದಕ್ಕೆ ಅದಾನಿ ಗ್ರೂಪ್ ನೀಡಿರುವ ಕಾರಣ, ‘ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಮೋದಿ ಮಾತನಾಡಿದ್ದಾರೆ. ಇದಕ್ಕಾದ ನ್ಯಾಯವನ್ನು ಅದಾನಿ ಗ್ರೂಪ್‌ ಪಡೆಯಬೇಕು’ ಎಂಬುದಾಗಿದೆ.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ, ‘ಅದಾನಿ ಹಗರಣದ ಬಗ್ಗೆ ಸ್ವತಃ ಮೋದಿಯೇ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ಈ ವಿಷಯದಲ್ಲಿ ಸೂಕ್ತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದರಿಂದ ಜಾಗತಿಕ ಹೂಡಿಕೆದಾರರಲ್ಲಿ ಗೊಂದಲ ಮೂಡಿದ್ದು ಮಾತ್ರವಲ್ಲದೆ ಕೇಂದ್ರ ಬಿಜೆಪಿ ಸರಕಾರ ಮಾಡಿರುವ ಹಲವು ಆರ್ಥಿಕ ಭ್ರಷ್ಟಾಚಾರಗಳು ಜನರಲ್ಲಿ ಬಯಲಾಗಿದೆ.

Tags: Modi-Adani ClashTempo Loads of Black Moneyಇಂಡಿಯಾ ಮೈತ್ರಿಕೂಟಕಾಂಗ್ರೆಸ್ಟೆಂಪೋಗಳಲ್ಲಿ ಕಪ್ಪುಹಣಬಿಜೆಪಿಮೋದಿ-ಅದಾನಿ ಘರ್ಷಣೆಸಂಸತ್ ಚುನಾವಣೆ 2024
Previous Post

ಇದರಲ್ಲೂ ನಕಲಿ: ಮೋದಿ ಮತ್ತು ಅಮಿತ್ ಶಾ ಹೆಸರಿನಲ್ಲಿ ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಅರ್ಜಿ?

Next Post

Uranium Enrichment: ಇರಾನ್ ಯುರೇನಿಯಂ ಪುಷ್ಟೀಕರಣವನ್ನು ಹೆಚ್ಚಿಸುತ್ತಿದೆ – IAEA ಆರೋಪ!

Next Post

Uranium Enrichment: ಇರಾನ್ ಯುರೇನಿಯಂ ಪುಷ್ಟೀಕರಣವನ್ನು ಹೆಚ್ಚಿಸುತ್ತಿದೆ - IAEA ಆರೋಪ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS