• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಸುಮಾರು 3,600 ಕೋಟಿ ರೂ.ಗಳನ್ನು ವ್ಯರ್ಥಮಾಡಿದ NDA ಸರ್ಕಾರ: ಛತ್ರಪತಿ ಶಿವಾಜಿ ಪ್ರತಿಮೆ ಧ್ವಂಸಕ್ಕೆ ಹೊಣೆ ಯಾರು?

by Dynamic Leader
27/08/2024
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಬಿಜೆಪಿ ಆಡಳಿತದಲ್ಲಿ ನಿರ್ಮಾಣ ದೋಷಗಳಿಗೆ ಕೊರತೆ ಇಲ್ಲ ಎಂಬುದು ದಿನದಿಂದ ದಿನಕ್ಕೆ ಸಾಬೀತಾಗುತ್ತಿದೆ. ಅದರಲ್ಲೂ ವಿಶೇಷಚಾಗಿ ನಿರ್ಮಾಣ ಪೂರ್ಣಗೊಂಡು ವರ್ಷ ಕಳೆಯುವುದರೊಳಗೆ ಕಟ್ಟಡಗಳು ಕುಸಿದು ಬೀಳುವುದು, ನಿರ್ಮಾಣದಲ್ಲಿ ಲೋಪಗಳು ಕಂಡುಬರುವುದೆಲ್ಲ ತೀರಾ ಸಾಮಾನ್ಯ ಸುದ್ದಿಗಳಾಗಿವೆ.

ಭಾರತದ ನೂತನ ಸಂಸತ್ತಿನ ಮೇಲ್ಛಾವಣಿಯಲ್ಲಿ ನೀರಿನ ಸೋರಿಕೆ, ಉತ್ತರ ಪ್ರದೇಶದ ರಾಮಮಂದಿರದ ಮೇಲ್ಛಾವಣಿಯಲ್ಲಿ ನೀರು ಸೋರಿಕೆ, ದೆಹಲಿಯ ಸುರಂಗದಲ್ಲಿ ನೀರಿನ ಸೋರಿಕೆ, ಮಹಾರಾಷ್ಟ್ರ ಮೇಲ್ಸೇತುವೆಯಲ್ಲಿ ಬಿರುಕುಗಳು, ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ ಮುಂತಾದ ಘಟನೆಗಳು ಇದಕ್ಕೆ ಉದಾಹರಣೆಗಳಾಗಿ ಹೇಳಬಹುದು.

ಮೇಲಿನ ಪ್ರತಿ ನಿರ್ಮಾಣಕ್ಕೂ ನೂರಾರು ಕೋಟಿ ಖರ್ಚು ಮಾಡಲಾಗಿದೆ. ಇದುವೇ ಬಿಜೆಪಿ ಪ್ರಸ್ತಾಪಿಸುತ್ತಿರುವ ನಿರ್ಮಾಣ ಅಭಿವೃದ್ಧಿ ಆಗಿದೆ. ಈ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ನಿರ್ಮಾಣ ದೋಷವೆಂದರೆ ಅದು ಮಳೆ, ಗಾಳಿಯನ್ನೂ ಸಹ ತಡೆದುಕೊಳ್ಳಲು ಸಾಧ್ಯವಿಲ್ಲದ ಮಹಾರಾಷ್ಟ್ರದಲ್ಲಿ ನಿರ್ಮಾನಗೊಂಡಿರುವ ಛತ್ರಪತಿ ಶಿವಾಜಿಯ ಪ್ರತಿಮೆಯಾಗಿದೆ.

35 ಅಡಿ ಎತ್ತರದ ಪ್ರತಿಮೆಗೆ ಸರ್ಕಾರ ಸುಮಾರು 3,600 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಸರ್ಕಾರ ಖರ್ಚು ಮಾಡಿದೆ ಎಂದರೆ ಜನ ತೆರಿಗೆಯಾಗಿ ಕೊಟ್ಟ ಹಣವನ್ನು ಖರ್ಚು ಮಾಡಿದೆ ಎಂದರ್ಥ. ಈ ಮೂಲಕ 8 ತಿಂಗಳ ಹಿಂದೆ 3,600 ಕೋಟಿ ರೂ.ಗಳ ಜನರ ಹಣದಲ್ಲಿ ನಿರ್ಮಿಸಲಾದ ಈ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಎನ್‌ಡಿಎ ಮೈತ್ರಿಕೂಟದಲ್ಲಿರುವ ಶಿವಸೇನೆ (ಶಿಂಧೆ) ಪಕ್ಷದ ನಾಯಕ ಏಕನಾಥ್ ಶಿಂಧೆ ಅವರ ಒತ್ತಾಯದ ಮೇರೆಗೆ ಪ್ರತಿಮೆ ನಿರ್ಮಾಣದ ಟೆಂಡರ್ ಕಾರ್ಯವನ್ನು ಜೈದೀಪ್ ಆಪ್ತೆ (Jaideep Apte) ಅವರಿಗೆ ನೀಡಲಾಯಿತು.

ಕೇವಲ 24 ವರ್ಷ ವಯಸ್ಸಿನ ಜೈದೀಪ್ ಆಪ್ತೆ, ಏಕನಾಥ್ ಶಿಂಧೆ ಅವರ ಆಪ್ತ ಗೆಳೆಯನ ಅರ್ಹತೆ ಹೊಂದಿರುವುದನ್ನು ಬಿಟ್ಟರೆ ಅವರಿಗೆ ಮೂರ್ತಿ ತಯಾರಿಕೆಯಲ್ಲಿ ಪೂರ್ವಾನುಭವವಿಲ್ಲ ಎಂಬ ಆರೋಪ ಬಲವಾಗಿ ಕೇಳ ತೊಡಗಿದೆ.

ಹೀಗೆ ಸ್ನೇಹಿತರು, ಪರಿಚಿತರು, ದಾನಿಗಳು ಎಂಬ ಕಾರಣಕ್ಕೆಲ್ಲ ಟೆಂಡರ್ ನೀಡಿ, ಪೂರ್ವಾನುಭವವಿಲ್ಲದ ವ್ಯಕ್ತಿಗಳು ನಿರ್ಮಿಸುವ ನಿರ್ಮಾಣಗಳು ವರ್ಷ ಕಳೆಯುವುದರೊಳಗೆ ಕುಸಿದು ಬೀಳುತ್ತಿರುವುದು ಕೇಂದ್ರ ಬಿಜೆಪಿ ಸರ್ಕಾರದ ನಿರ್ಮಾಣ ವೈಫಲ್ಯವನ್ನು ತೋರಿಸುತ್ತಿದೆ.

ಹಾಗಾಗಿ ಸುಮಾರು 3,600 ಕೋಟಿ ರೂ.ಗಳನ್ನು ವ್ಯರ್ಥಮಾಡಿ, ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಿಸಿದ NDA ಸರ್ಕಾರವೇ ಪ್ರತಿಮೆಯ ಧ್ವಂಸಕ್ಕೆ ಹೊಣೆಯಾಗಬೇಕು.

Tags: Chhatrapati Shivaji StatueCollapsedಎನ್ ಡಿಎ ಸರ್ಕಾರಏಕನಾಥ್ ಶಿಂಧೆಛತ್ರಪತಿ ಶಿವಾಜಿಪ್ರತಿಮೆ ಧ್ವಂಸಮೋದಿಶಿವಸೇನೆಸೋರಿಕೆ
Previous Post

ಬಲೂಚಿಸ್ತಾನದ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಹುತಾತ್ಮರಾ 102 ಪಾಕ್ ಸೈನಿಕರು!

Next Post

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ 819 ಖಾಲಿ ಹುದ್ದೆಗಳು: ಅಡುಗೆ ಓದಿದವರಿಗೆ ಅವಕಾಶ!

Next Post

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ 819 ಖಾಲಿ ಹುದ್ದೆಗಳು: ಅಡುಗೆ ಓದಿದವರಿಗೆ ಅವಕಾಶ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS