• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ; ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

by Dynamic Leader
27/10/2024
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ಹಳ್ಳಿಕಾರ ಸಮುದಾಯದ ಸಮಾವೇಶ-2024 ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡಿಯಿತು. ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.  

“ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ” ಎಂದು ಹೇಳಿದರು.

“ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011ರ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ” ಎಂದು ಹೇಳಿದರು.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ, ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು” ಎಂದು ಹೇಳಿದರು.

Tags: 2011ರ ಜನಗಣತಿHallikaraHallikara CommunitySiddaramaiahಜಾತಿ ಜನಗಣತಿಪ್ರವರ್ಗ 1ಪ್ರವರ್ಗ 3Aಸಿದ್ದರಾಮಯ್ಯಹಳ್ಳಿಕಾರಹಳ್ಳಿಕಾರ ಸಮುದಾಯ
Previous Post

ನಿರೀಕ್ಷಿಸಿ, ಯೋಚಿಸಿ, ಕ್ರಮ ತೆಗೆದುಕೊಳ್ಳಿ: ‘ಡಿಜಿಟಲ್ ಅರೆಸ್ಟ್’ ಹಗರಣಗಳನ್ನು ನಿಭಾಯಿಸಲು ಪ್ರಧಾನಿ ಸಲಹೆ!

Next Post

ರಾಜಕೀಯ ಪಕ್ಷಗಳು ನೈತಿಕ ರಾಜಕಾರಣದಿಂದ ದೂರವಾಗುತ್ತಿರುವುದು ಅಪಾಯಕಾರಿ: ವೆಲ್ಫೇರ್ ಪಾರ್ಟಿ

Next Post

ರಾಜಕೀಯ ಪಕ್ಷಗಳು ನೈತಿಕ ರಾಜಕಾರಣದಿಂದ ದೂರವಾಗುತ್ತಿರುವುದು ಅಪಾಯಕಾರಿ: ವೆಲ್ಫೇರ್ ಪಾರ್ಟಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS