• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಶ್ರೀರಂಗಂ ರಂಗನಾಥನಿಗೆ ಬಹುಕೋಟಿ ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ ಮುಸ್ಲಿಂ ಭಕ್ತ!

by Dynamic Leader
12/12/2024
in ದೇಶ
0
0
SHARES
0
VIEWS
Share on FacebookShare on Twitter

ಮಾಣಿಕ್ಯದಿಂದ ಮಾಡಿದ ವಿಶ್ವದ ಮೊದಲ ವಜ್ರದ ಕಿರೀಟ; ಶ್ರೀರಂಗಂ ರಂಗನಾಥನಿಗೆ ಅರ್ಪಿಸಿದ ಮುಸ್ಲಿಂ ಭಕ್ತ!

ತಿರುಚ್ಚಿ ಶ್ರೀರಂಗಂ ರಂಗನಾಥನಿಗೆ, ಇಸ್ಲಾಂ ಧರ್ಮದ ಭಕ್ತ ಜಾಕಿರ್ ಹುಸೇನ್ ಸೇರಿದಂತೆ ಅನೇಕ ದಾನಿಗಳು ಒಂದೇ ರತ್ನದಲ್ಲಿ 160ಕ್ಕೂ ಹೆಚ್ಚು ವಜ್ರಗಳನ್ನು ಹುದುಗಿಸಿ ಸುಂದರವಾದ ಕಿರೀಟವನ್ನು ಸಿದ್ಧಪಡಿಸಿ ಅರ್ಪಿಸಿದ್ದಾರೆ. ಈ ಕಿರೀಟವನ್ನು ತಿರುಚ್ಚಿಯ ಗೋಪಾಲ್ ದಾಸ್ ಜೆಮ್ಸ್ ಅಂಡ್ ಜ್ಯುವೆಲರ್ಸ್ ಸಂಸ್ಥೆಯವರು ತಯಾರಿಸಿದ್ದಾರೆ.

108 ವೈಷ್ಣವ ಕ್ಷೇತ್ರಗಳಲ್ಲಿ ಮೊದಲನೆಯದು ಮತ್ತು ಭೂಲೋಕ ವೈಕುಂಠ ಎಂದು ಕರೆಯಲ್ಪಡುವ ಶ್ರೀರಂಗಂ ರಂಗನಾಥ ದೇವಸ್ಥಾನದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಏಕಾದಶಿ ದಿನದಂದು ಕೈಸಿಕ ಏಕಾದಶಿ ಉತ್ಸವವನ್ನು ನಡೆಸಲಾಗುತ್ತದೆ. ಈ ವರ್ಷ ಕೈಸಿಕ ಏಕಾದಶಿ ಹಬ್ಬ ನೆನ್ನೆಯಿಂದ ನಡೆಯುತ್ತಿದೆ. ಈ ಸಮಾರಂಭದಲ್ಲಿ ಮುಸ್ಲಿಂ ಭಕ್ತರೊಬ್ಬರು ಶ್ರೀರಂಗಂ ರಂಗನಾಥನಿಗೆ ಹೊಸ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.

ರಂಗನಾಥನ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಾಕಿರ್ ಹುಸೇನ್, “ತಿರುಚ್ಚಿ ಶ್ರೀರಂಗಂ ರಂಗನಾಥ ಸ್ವಾಮಿಯ ಮೇಲಿನ ಭಕ್ತಿಯಿಂದಾಗಿ ನಾನು ಈ ವಜ್ರದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದೇನೆ. ಸುಮಾರು ಅರ್ಧ ಅಡಿ ಎತ್ತರದ ಕಿರೀಟವನ್ನು 3,160 ಕ್ಯಾರೆಟ್ ಮಾಣಿಕ್ಯಗಳು, 600 ವಜ್ರಗಳು ಮತ್ತು ಪಚ್ಚೆ ಕಲ್ಲುಗಳಿಂದ ವಿನ್ಯಾಸಗೊಳಿಸಲಾಗಿದೆ.

ರಾಜಸ್ಥಾನದಿಂದ ಒಂದೇ ಮಾಣಿಕ್ಯ ಕಲ್ಲನ್ನು ತಂದು ಅದನ್ನು ಕೆತ್ತಿ, 400 ಗ್ರಾಂ ಚಿನ್ನದಲ್ಲಿ ವಜ್ರಗಳು ಮತ್ತು ಪಚ್ಚೆಗಳಿಂದ ಹೊದಿಸಿ ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ. ಇದನ್ನು ವಿನ್ಯಾಸಗೊಳಿಸಲು ಹಲವು ವರ್ಷಗಳೇ ಬೇಕಾಯಿತು. ಪ್ರಪಂಚದಲ್ಲಿಯೇ ಪ್ರಥಮ ಬಾರಿಗೆ ಬೆಲೆಬಾಳುವ ಕಲ್ಲುಗಳಿಂದ ಮಾಡಿದ ವಜ್ರದ ಕಿರೀಟವೆಂಬುದು ಇದರ ವಿಶೇಷ. ನಾನು ಹುಟ್ಟಿನಿಂದ ಮುಸಲ್ಮಾನನಾದರೂ ರಂಗನಾಥರ ಮೇಲಿನ ಭಕ್ತಿಯಿಂದ ಹೀಗೆ ಮಾಡಿದ್ದೇನೆ” ಎಂದು ಜಾಕೀರ್ ಹುಸೇನ್ ಉತ್ಸಾಹದಿಂದ ಹೇಳಿದರು.

Tags: Diamond CrownSri Ranganatha SwamySrirangamಕಾಣಿಕೆಭೂಲೋಕ ವೈಕುಂಠಮುಸ್ಲಿಂ ಭಕ್ತವಜ್ರ ಕಿರೀಟಶ್ರೀರಂಗಂಶ್ರೀರಂಗನಾಥ ಸ್ವಾಮಿ
Previous Post

‘ಬಹುಮತವನ್ನು ಆಧರಿಸಿಯೇ ಕಾನೂನು ಇದೆ’ ನ್ಯಾಯಾಧೀಶರ ಅಪಾಯಕಾರಿ ಹೇಳಿಕೆ; ಸುಪ್ರೀಂ ಕೋರ್ಟ್ ನೀಡಿದ ಉತ್ತರ

Next Post

ವೈಕಂ ಶತಮಾನೋತ್ಸವ: ಕೇರಳದಲ್ಲಿ ಪೆರಿಯಾರ್ ಸ್ಮಾರಕವನ್ನು ಉದ್ಘಾಟಿಸಿದ ಎಂ.ಕೆ.ಸ್ಟಾಲಿನ್

Next Post

ವೈಕಂ ಶತಮಾನೋತ್ಸವ: ಕೇರಳದಲ್ಲಿ ಪೆರಿಯಾರ್ ಸ್ಮಾರಕವನ್ನು ಉದ್ಘಾಟಿಸಿದ ಎಂ.ಕೆ.ಸ್ಟಾಲಿನ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS