• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಸಂತ ಶಿಶುನಾಳ ಷರೀಫ್ ಸೌಹಾರ್ದತೆಯ ಸಂಕೇತ

by Dynamic Leader
05/01/2025
in ರಾಜ್ಯ
0
0
SHARES
0
VIEWS
Share on FacebookShare on Twitter

ನರೇನಹಳ್ಳಿ ಅರುಣ್ ಕುಮಾರ್

ಚಿತ್ರದುರ್ಗ: ಚಿತ್ರದುರ್ಗದ ಮುಸ್ಲಿಂ  ಕಲ್ಚರಲ್  ಅಕಾಡೆಮಿ ವತಿಯಿಂದ ಜನವರಿ 4 ಹಮ್ಮಿಕೊಳ್ಳಲಾಗಿದ್ದ ಸಂತ ಶಿಶುನಾಳ ಷರೀಫರ ತತ್ವಪದಗಳ ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಸಮಯೋಚಿತವಾಗಿತ್ತು.

ಗುರುಗೋವಿಂದ ಭಟ್ ಮತ್ತು ಶಿಶುನಾಳ ಷರೀಫ್ ಅವರು ನಾಡಿಗೆ ನೀಡಿರುವ ಸಂದೇಶವು ಮನುಷ್ಯತ್ವ, ಮಾನವೀಯತೆಗಳನ್ನು ಮೈಗೂಡಿಸಿಕೊಂಡು ಬದುಕು ಕಟ್ಟಿಕೊಳ್ಳಬೇಕು ಮತ್ತು ಸಹಭಾಳ್ವೆಯಿಂದ ಜೀವಿಸಬೇಕು ಎಂಬ ಸಂದೇಶವು ಇಂದಿಗೂ ಪ್ರಸ್ತುತವಾಗಿದೆ.

ಜೀವನ ತತ್ವಗಳನ್ನು ತಮ್ಮ ಸುತ್ತಮುತ್ತಲಿನ ಜನರಲ್ಲಿ ಬೆಳೆಸುವ ಪ್ರಯತ್ನವೂ ಇಂದಿನ ಪೀಳಿಗೆಯ ಜನರಿಗೆ ದಾರಿದೀಪವಾಗಿದೆ.

ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿ ಕೆಲಸಮಾಡಿರುವ ಗೋವಿಂದಭಟ್ ಮತ್ತು  ಶಿಶುನಾಳ ಷರೀಫ್ ಅವರು ಜನಸಾಮಾನ್ಯರಿಗೆ ಕೋಮು ಸಾಮರಸ್ಯ ಪಾಠ ಹೇಳಿದ್ದು, ಸೌಹಾರ್ದತೆ ಹಾಗೂ ಸಹಭಾಳ್ವೆಯ ಜೀವನ ನಡೆಸಲು ಮಾರ್ಗದರ್ಶನ ಮಾಡಿರುವುದು ಇಂದಿನ ಕಾಲಕ್ಕೂ ಸರಿಯಾಗಿದೆ.

ತತ್ವ ಪದಗಳ ಮೂಲಕ ಜೀವನ ಮೌಲ್ಯಗಳನ್ನು ಸಾರಿದ ಷರೀಫ್ ಅವರು ತನ್ನ ಗುರುವಿನ ಮಾರ್ಗದರ್ಶನವನ್ನು ಇಡೀ ಸಮಾಜಕ್ಕೆ ಬಿತ್ತುವ ಮುಖಾಂತರ ಸಮಾಜವನ್ನು ಸಮಾನತೆಯಿಂದ ನೋಡುವ ಪರಿಪಾಠವನ್ನು ಬೆಳೆಸಿದರು.

ಪ್ರಸ್ತುತ ಕಾಲಗಟ್ಟದಲ್ಲಿ, ಮನುಷ್ಯ ಮನುಷ್ಯರ ನಡುವೆ ವಿಷಬೀಜ ಬಿತ್ತುವ ಮೂಲಕ ದ್ವೇಷ ಬೆಳೆ ಪಡೆಯುವ ಹವಣಿಕೆಯಲ್ಲಿರುವ ವಿಷಕಂಕಟಂಕರು, ವಿಶ್ವಕ್ಕೆ ಕಂಟಕರಾಗುವ ದಿನಮಾನಗಳು ದೂರ ಉಳಿದಿಲ್ಲ!

ಯಾವ ಭೂಮಿ ಮಾನವೀಯತೆ, ಮನುಷ್ಯತ್ವ, ಮಾತೃತ್ವವನ್ನು ಬೆಳೆಸಿಕೊಂಡು ಬಂದಿತ್ತೊ ಅಂತಹ ಭೂಮಿಯಲ್ಲಿ ಇಂದು ದ್ವೇಷ, ಹಗೆತನ ಬೆಳೆಸಿ ಧರ್ಮ, ಧರ್ಮಗಳ ನಡುವೆ ಕಚ್ಚಾಟಗಳನ್ನು ಇಡುತ್ತಿರುವುದು ಗೋವಿಂದ ಬಟ್, ಶಿಶುನಾಳ ಷರೀಫ್ ಅವರು ತತ್ವ, ವಿಚಾರ, ಸಂದೇಶಗಳಿಗೆ ಮಾಡಿದಂತ ಅಪಚಾರವಾಗಿದೆ.

ಕನ್ನಡ ನಾಡಿನಲ್ಲಿ ಸಾಧು, ಸಂತರು, ಶರಣರು, ವಚನಕಾರರು ಬಂದು ಹೋಗಿದ್ದಾರೆ. ಎಲ್ಲರ ಸಂದೇಶವು ಒಂದೇ ಆಗಿತ್ತು. ಅದು ಶಾಂತಿ ಮತ್ತು  ಸೌಹಾರ್ದತೆ.

ಶಿಶುನಾಳ ಷರೀಫ್ ಅವರು ತತ್ವ ಗೀತಾ ಗಾಯನ ಮಾಡುವ ಮೂಲಕ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಾರ್ಯವನ್ನು ಗೆಳೆಯ ಮಹಮದ್ ಹನೀಫ್ ಮತ್ತು ತಂಡದವರು ಮುಸ್ಲಿಂ ಕಲ್ಚರಲ್ ಅಕಾಡೆಮಿ (Muslim Cultural Academy) ಮೂಲಕ ಮಾಡುವ ಪ್ರಯತ್ನವು ಅತ್ಯುತ್ತಮವಾಗಿದೆ.

Tags: ಗುರುಗೋವಿಂದ ಭಟ್ಚಿತ್ರದುರ್ಗತತ್ತ ಪದಗಳ ಗೀತಗಾಯನಮುಸ್ಲಿಂ  ಕಲ್ಚರಲ್  ಅಕಾಡೆಮಿಸಂತ ಶಿಶುನಾಳ ಷರೀಫ್ಸೌಹಾರ್ದತೆ
Previous Post

ಮಹಿಳೆಯನ್ನು ಕಾಮತೃಷೆಗೆ ಬಳಸಿಕೊಂಡ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪ ಬಂಧನ!

Next Post

ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ: ಹೊಸ ವರ್ಷದ ಪ್ರಾರ್ಥನೆ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಆದೇಶ!

Next Post

ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ: ಹೊಸ ವರ್ಷದ ಪ್ರಾರ್ಥನೆ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಆದೇಶ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS